ಹಿಮಾಚಲ ಪ್ರದೇಶದಲ್ಲಿ ಮುಂದುವರಿದ ಮಳೆ, ಕೃಷ್ಣ ಜನ್ಮಭೂಮಿ ಪ್ರದೇಶ ಸುತ್ತಮುತ್ತಲಿದ್ದ ಅಕ್ರಮ ಕಟ್ಟಡಗಳ ತೆರವಿಗೆ ಸುಪ್ರೀಂ ಕೋರ್ಟ್ ತಡೆ, ತುಂಗಭದ್ರಾ ಜಲಾಶಯದಿಂದ ನ. 30ರ ತನಕ 4,100 ಕ್ಯುಸೆಕ್ ನೀರು, ಚಂದ್ರನ ಅಂತಿಮ ಕಕ್ಷೆಗೆ ಲಗ್ಗೆ ಇಟ್ಟ ಭಾರತದ ಚಂದ್ರಯಾನ ನೌಕೆ, ಪಂಚ ರಾಜ್ಯಗಳ ಚುನಾವಣಾ ತಂತ್ರಗಾರಿಕೆ ಕುರಿತು ಬಿಜೆಪಿ ಚರ್ಚೆ ಇಂದು ಸೇರಿದಂತೆ ಈ ದಿನದ ಪ್ರಮುಖ ಸುದ್ದಿಗಳು ಇಲ್ಲಿವೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.