ADVERTISEMENT

ಭದ್ರತಾ ಪಡೆ ಕಾರ್ಯಾಚರಣೆ: ಉಗ್ರರ ಹತ್ಯೆ

ಪಿಟಿಐ
Published 22 ಮೇ 2019, 18:53 IST
Last Updated 22 ಮೇ 2019, 18:53 IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ‌ಇಬ್ಬರು ಉಗ್ರರು ಮೃತರಾಗಿದ್ದಾರೆ.

ಗೋಪಾಲಪುರ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ, ಭಯೋತ್ಪಾದಕರ ದಾಳಿಗೆ ಪ್ರತಿಯಾಗಿ ದಾಳಿ ನಡೆಸಿದೆ.

ಎನ್‌ಕೌಂಟರ್‌ ನಡೆದ ಸ್ಥಳದಿಂದ ಭಾರಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.