ನವದೆಹಲಿ: ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಮೇ 24ರಂದು ಹೆಚ್ಚುವರಿಯಾಗಿ 19,420 ವಯಲ್ಸ್ ಆ್ಯಂಪೊಟೆರಿಸಿನ್ ಲಸಿಕೆ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮಂಗಳವಾರ ತಿಳಿಸಿದರು.
ಮೂಗು, ಕಣ್ಣು, ಕೆಲವೊಮ್ಮೆ ಮೆದುಳಿಗೆ ಹಾನಿ ಮಾಡುವ ಮ್ಯೂಕರ್ಮೈಕೊಸಿಸ್ (ಕಪ್ಪು ಶಿಲೀಂಧ್ರ) ಚಿಕಿತ್ಸೆಗೆ ಆ್ಯಂಪೊಟೆರಿಸಿನ್ ಬಳಸಲಾಗುತ್ತದೆ.
ಇದನ್ನೂ ಓದಿ... Explainer: ಮಾರಣಾಂತಿಕ ಹಳದಿ ಶಿಲೀಂಧ್ರ.. ಇಲ್ಲಿದೆ ತಿಳಿಯಬೇಕಾದ ಪ್ರಮುಖ ಮಾಹಿತಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.