ADVERTISEMENT

Video – ಉತ್ತರ ಪ್ರದೇಶ: ಬ್ರಾಹ್ಮಣರು v/s ಠಾಕೂರರು; ಬಿಜೆಪಿಗೆ ಬಿಸಿ ತುಪ್ಪ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2021, 14:27 IST
Last Updated 26 ಡಿಸೆಂಬರ್ 2021, 14:27 IST

ಉತ್ತರ ಪ್ರದೇಶದಲ್ಲಿ ಬ್ರಾಹ್ಮಣರು ಮತ್ತು ಠಾಕೂರರ ನಡುವೆ ದಶಕದಿಂದಲೂ ಇರುವ ಪೈಪೋಟಿ, ಬ್ರಾಹ್ಮಣ ಸಮುದಾಯದ ವಿನಯ್‌ ಶಂಕರ್‌ ಮಿಶ್ರಾ ಅವರು ಸಮಾಜವಾದಿ ಪಕ್ಷ ಸೇರುವುದರೊಂದಿಗೆ ಮತ್ತಷ್ಟು ತೀವ್ರಗೊಂಡಿದೆ. ಠಾಕೂರ್ ಸಮುದಾಯಕ್ಕೆ ಸೇರಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತವರಿನಲ್ಲಿಯೇ ಬ್ರಾಹ್ಮಣರ ಪೈಪೋಟಿಯನ್ನು ಎದುರಿಸಬೇಕಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT