ಲಖನೌ:ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು ರಕ್ಷಾ ಬಂಧನ ದಿನವಾದ ಇಂದು(ಗುರುವಾರ) ರಾಖಿ ಕಟ್ಟಿದರು.
ಹಣೆಯ ಮೇಲೆ ತಿಲಕ ಇಟ್ಟ ಪಟೇಲ್ಮುಖ್ಯಮಂತ್ರಿಗೆ ಶುಭಕೋರಿದರು. ಈ ವೇಳೆ ಯೋಗಿ ಅವರು ರಾಜ್ಯಪಾಲೆಗೆ ಸೀರೆಯನ್ನು ಉಡುಗೊರೆಯಾಗಿ ನೀಡಿದರು.
ಇದಕ್ಕೂ ಮೊದಲು ಯೋಗಿ ಲಖನೌನಲ್ಲಿ ತ್ರಿವರ್ಣ ಧ್ವಜ ಹಾರಿಸಿ ಸ್ವಾತಂತ್ರ ದಿನ ಆಚರಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.