ADVERTISEMENT

ಮುಷ್ಕರ ನಿಲ್ಲಿಸಲು ವೈದ್ಯರಿಗೆ ಎಚ್ಚರಿಕೆ

ಪಿಟಿಐ
Published 3 ಆಗಸ್ಟ್ 2019, 18:29 IST
Last Updated 3 ಆಗಸ್ಟ್ 2019, 18:29 IST

ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಮಸೂದೆ ವಿರೋಧಿಸಿ ನಡೆಸುತ್ತಿರುವ ಮುಷ್ಕರ ನಿಲ್ಲಿಸಿ, ಕರ್ತವ್ಯಕ್ಕೆ ಹಾಜರಾಗುವಂತೆ ಆರೋಗ್ಯ ಸಚಿವಾಲಯ ವೈದ್ಯರಿಗೆ ಶನಿವಾರ ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.