ಪಶ್ಚಿಮ ಬಂಗಾಳದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಾವು ಏರತೊಡಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿಯ ನಂದಿಗ್ರಾಮ ಅಭ್ಯರ್ಥಿ ಸುವೇಂಧು ಅಧಿಕಾರಿ ನಡುವಣ ಪೈಪೋಟಿ ತೀವ್ರಗೊಂಡಿದೆ. ಈ ಮಧ್ಯೆ, ಮಮತಾ ಅವರ ನಂದಿಗ್ರಾಮದ ನಿವಾಸದ ಎದುರು ‘ನಂದಿಗ್ರಾಮಕ್ಕೆ ಇಲ್ಲಿನ ಪುತ್ರ ಸಾಕು, ಹೊರಗಿನವರು ಬೇಡ’ ಎಂಬ ಬ್ಯಾನರ್ ಹಾಕಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.