ADVERTISEMENT

Video - ಪಶ್ಚಿಮ ಬಂಗಾಳದಲ್ಲಿ ಕಾವೇರಿದ ಚುನಾವಣಾ ಕಣ, ಮಮತಾ–ಅಧಿಕಾರಿ ಮಧ್ಯೆ ಪೈಪೋಟಿ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2021, 9:23 IST
Last Updated 10 ಮಾರ್ಚ್ 2021, 9:23 IST

ಪಶ್ಚಿಮ ಬಂಗಾಳದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಾವು ಏರತೊಡಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿಯ ನಂದಿಗ್ರಾಮ ಅಭ್ಯರ್ಥಿ ಸುವೇಂಧು ಅಧಿಕಾರಿ ನಡುವಣ ಪೈಪೋಟಿ ತೀವ್ರಗೊಂಡಿದೆ. ಈ ಮಧ್ಯೆ, ಮಮತಾ ಅವರ ನಂದಿಗ್ರಾಮದ ನಿವಾಸದ ಎದುರು ‘ನಂದಿಗ್ರಾಮಕ್ಕೆ ಇಲ್ಲಿನ ಪುತ್ರ ಸಾಕು, ಹೊರಗಿನವರು ಬೇಡ’ ಎಂಬ ಬ್ಯಾನರ್ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.