ADVERTISEMENT

ಭಾರತ್ ಜೋಡೊ ಯಾತ್ರೆಯಿಂದ ತಾಳ್ಮೆ ಹೆಚ್ಚಾಗಿದೆ: ರಾಹುಲ್‌ ಗಾಂಧಿ

ಪಿಟಿಐ
Published 29 ನವೆಂಬರ್ 2022, 13:40 IST
Last Updated 29 ನವೆಂಬರ್ 2022, 13:40 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ಇಂದೋರ್‌: ‘ಭಾರತ್‌ ಜೋಡೊ ಯಾತ್ರೆ’ಯಿಂದಾಗಿ ನನ್ನಲ್ಲಿ ತಾಳ್ಮೆ ಹೆಚ್ಚಾಗಿದೆ’ ಎಂದು ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಸೋಮವಾರ ಇಲ್ಲಿ ಮಾತನಾಡಿದ ಅವರು ‘ಇತರರ ಮಾತುಗಳನ್ನು ಕೇಳುವ ಸಾಮರ್ಥ್ಯ ಕೂಡ ನನ್ನಲ್ಲಿ ವೃದ್ಧಿಯಾಗಿದೆ’ ಎಂದಿದ್ದಾರೆ.

ರಾಹುಲ್‌ ಅವರ ನೇತೃತ್ವದ ಭಾರತ್‌ ಜೋಡೊ ಯಾತ್ರೆಯು ಭಾನುವಾರ ಮಧ್ಯಪ್ರದೇಶದ ಇಂದೋರ್‌ ತಲುಪಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.