ಇಂದೋರ್: ‘ಭಾರತ್ ಜೋಡೊ ಯಾತ್ರೆ’ಯಿಂದಾಗಿ ನನ್ನಲ್ಲಿ ತಾಳ್ಮೆ ಹೆಚ್ಚಾಗಿದೆ’ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಸೋಮವಾರ ಇಲ್ಲಿ ಮಾತನಾಡಿದ ಅವರು ‘ಇತರರ ಮಾತುಗಳನ್ನು ಕೇಳುವ ಸಾಮರ್ಥ್ಯ ಕೂಡ ನನ್ನಲ್ಲಿ ವೃದ್ಧಿಯಾಗಿದೆ’ ಎಂದಿದ್ದಾರೆ.
ರಾಹುಲ್ ಅವರ ನೇತೃತ್ವದ ಭಾರತ್ ಜೋಡೊ ಯಾತ್ರೆಯು ಭಾನುವಾರ ಮಧ್ಯಪ್ರದೇಶದ ಇಂದೋರ್ ತಲುಪಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.