ADVERTISEMENT

ಪ್ರಜಾಪ್ರಭುತ್ವದ ಹೊಣೆಗಾರಿಕೆ ಮಾಯ: ಯೆಚೂರಿ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2020, 22:02 IST
Last Updated 26 ಏಪ್ರಿಲ್ 2020, 22:02 IST
ಸೀತಾರಾಂ ಯೆಚೂರಿ
ಸೀತಾರಾಂ ಯೆಚೂರಿ   

ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್-19 ಪಿಡುಗಿನ ಪರಿಸ್ಥಿತಿ ನಿರ್ವಹಿಸುತ್ತಿರುವ ರೀತಿಯಲ್ಲಿ ಪ್ರಜಾಪ್ರಭುತ್ವದ ಹೊಣೆಗಾರಿಕೆ ಮಾಯವಾಗಿದೆ’ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಟೀಕಿಸಿದ್ದಾರೆ.

ಪ್ರಧಾನಿಗೆ ಪತ್ರ ಬರೆದಿರುವ ಅವರು, ‘ಈ ಪರಿಸ್ಥಿತಿಯಲ್ಲೂ ಅನಗತ್ಯ ವೆಚ್ಚಗಳನ್ನು ಮುಂದುವರಿಸಿದ್ದು, ರಾಜ್ಯಗಳ ಮೇಲೆ ಮಾತ್ರ ಆರ್ಥಿಕವಾಗಿ ಒತ್ತಡ ಹೇರುತ್ತಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT