ಲಖನೌ : ಯೋಗಿ ಆದಿತ್ಯನಾಥ ಸರ್ಕಾರದ ಸಂಪುಟ ದರ್ಜೆ ಸಚಿವ,ಬಿಜೆಪಿ ಮಿತ್ರ ಪಕ್ಷ ನಿಶಾದ್ ಪಾರ್ಟಿಯ ಅಧ್ಯಕ್ಷರೂ ಆದ ಸಚಿವ ಸಂಜಯ್ ನಿಶಾದ್ ವಿರುದ್ಧಜಾಮೀನು ರಹಿತ ವಾರಂಟ್ ಜಾರಿಗೊಳಿಸಿರುವ ಗೋರಖಪುರ ನ್ಯಾಯಾಲಯ, ಅವರನ್ನು ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸುವಂತೆ ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.