ADVERTISEMENT

ಕನ್ಹಯ್ಯಕುಮಾರ್ ಉಪನ್ಯಾಸ: ರದ್ದು, ಅನುಮತಿ, ರದ್ದು, ಸ್ಥಳಾಂತರ, ಮತ್ತೆ ರದ್ದು!

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2019, 10:56 IST
Last Updated 15 ಅಕ್ಟೋಬರ್ 2019, 10:56 IST

ಗುಲಬರ್ಗಾ ವಿಶ್ವವಿದ್ಯಾಲಯವು ಕನ್ಹಯ್ಯಕುಮಾರ್ ಉಪನ್ಯಾಸಕ್ಕೆ ಸೋಮವಾರ ಅನುಮತಿ ನೀಡಿತ್ತು. ಮಂಗಳವಾರ ವಿ.ವಿ.ಹಂಗಾಮಿ ಕುಲಪತಿ ಪ್ರೊ. ಪರಿಮಳಾ ಅಂಬೇಕರ್ ಅವರು ದಿಢೀರ್‌ ಅನುಮತಿ ನಿರಾಕರಿಸಿರುವುದನ್ನು ಪ್ರಕಟಿಸಿದರು. ವಿದ್ಯಾರ್ಥಿಗಳು ಪಟ್ಟು ಬಿಡದೆ ಕಾರ್ಯಕ್ರಮವನ್ನು ವಿಶ್ವೇಶ್ವರಯ್ಯ ಸಭಾಂಗಣಕ್ಕೆ ಸ್ಥಳಾಂತರಿಸಿದರು. ಆದರೆ, ಪೊಲೀಸರ ಮಧ್ಯ ಪ್ರವೇಶದಿಂದ ಅಲ್ಲಿಯೂ ಕಾರ್ಯಕ್ರಮ ರದ್ದಾಯಿತು. ಸುದ್ದಿ ವಿವರ: https://bit.ly/2IQMHzf

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.