ADVERTISEMENT

ಅತ್ತಿಮಬ್ಬೆ, ಶರೀಫ್‌, ಪುರಂದರ ಪ್ರಶಸ್ತಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2014, 19:30 IST
Last Updated 3 ಫೆಬ್ರುವರಿ 2014, 19:30 IST

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ 2012ನೇ ಸಾಲಿನ ವಿವಿಧ ಪ್ರಶಸ್ತಿ­ಗಳನ್ನು ಪ್ರಕಟಿಸಲಾಗಿದೆ. ಎಲ್ಲ ಪ್ರಶಸ್ತಿ­ಗಳೂ ತಲಾ ₨ 3 ಲಕ್ಷ ನಗದು, ಸ್ಮರ­ಣಿಕೆ ಮತ್ತು ಪ್ರಶಸ್ತಿ ಪತ್ರ ಹೊಂದಿವೆ.

ಪ್ರಶಸ್ತಿ ಪ್ರದಾನ ದಿನಾಂಕವನ್ನು ಶೀಘ್ರ ದಲ್ಲಿಯೇ ಪ್ರಕಟಿಸ­ಲಾಗು­ವುದು ಎಂದು ಸಚಿವೆ ಉಮಾಶ್ರೀ ತಿಳಿಸಿದ್ದಾರೆ.

ಎಸ್‌. ಸೋಮಸುಂದರಂ (ಬೆಂಗಳೂರು) ಅವರಿಗೆ ಸಂತ ಶಿಶುನಾಳ ಶರೀಫ ಪ್ರಶಸ್ತಿ ದೊರೆತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.