ADVERTISEMENT

ಅತ್ಯಾಚಾರ ಆರೋಪ: ಸ್ವಾಮಿ ನಿತ್ಯಾನಂದ ವಿಚಾರಣೆ ನ.7ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2017, 6:22 IST
Last Updated 10 ಅಕ್ಟೋಬರ್ 2017, 6:22 IST
ಅತ್ಯಾಚಾರ ಆರೋಪ: ಸ್ವಾಮಿ ನಿತ್ಯಾನಂದ ವಿಚಾರಣೆ ನ.7ಕ್ಕೆ ಮುಂದೂಡಿಕೆ
ಅತ್ಯಾಚಾರ ಆರೋಪ: ಸ್ವಾಮಿ ನಿತ್ಯಾನಂದ ವಿಚಾರಣೆ ನ.7ಕ್ಕೆ ಮುಂದೂಡಿಕೆ   

ರಾಮನಗರ: ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬಿಡದಿಯ ವಿವಾದಿತ ಸ್ವಾಮಿ ನಿತ್ಯಾನಂದ ಮಂಗಳವಾರ ಇಲ್ಲಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾದರು.

ನ್ಯಾಯಾಧೀಶ ಗೋಪಾಲಕೃಷ್ಣ ರೈ ಅವರು ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT