ಶಿರಸಿ: ದಾಂಡೇಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮದನ ನಾಯಕ ಹತ್ಯೆ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಯಾವುದೇ ಅಧಿಕಾರಿಗಳು ಒಂಟಿಯಾಗಿ ಅರಣ್ಯಕ್ಕೆ ಹೋಗದಂತೆ ಸೂಚನೆ ನೀಡಲಾಗಿದೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎ.ಕೆ. ವರ್ಮ ಸುದ್ದಿಗಾರರಿಗೆ ತಿಳಿಸಿದರು.
ಅರಣ್ಯ ಪ್ರದೇಶಕ್ಕೆ 3-4 ಜನರು ಒಟ್ಟಾಗಿ ಹೋಗಬೇಕು, ಅಭಯಾರಣ್ಯ ಪ್ರದೇಶದಲ್ಲಿರುವ ಸಿಬ್ಬಂದಿಗೆ ವಾಕಿಟಾಕಿ ನೀಡಲು ಸೂಚಿಸಲಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.