ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಡೀ ದೇಶಕ್ಕೆ ‘ಅನ್ನ ಭಾಗ್ಯ’ ನೀಡುತ್ತಿದೆ. ಈ ಸತ್ಯವನ್ನು ಮರೆಮಾಚಿ ಕರ್ನಾಟಕದಲ್ಲಿ ತಾವೇ ಆಹಾರ ಭದ್ರತೆ ಕಲ್ಪಿಸುತ್ತಿರುವುದಾಗಿ ಸಿ.ಎಂ ಸಿದ್ದರಾಮಯ್ಯ ಸುಳ್ಳನ್ನು ಪೂಜಿಸುತ್ತಿದ್ದಾರೆ’ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.