ADVERTISEMENT

ಆತ್ಮಹತ್ಯೆಗೆ ಯತ್ನಿಸಿದ್ದ ಕೈದಿ ಸಾವು

​ಪ್ರಜಾವಾಣಿ ವಾರ್ತೆ
Published 29 ಮೇ 2018, 18:56 IST
Last Updated 29 ಮೇ 2018, 18:56 IST
ಆತ್ಮಹತ್ಯೆಗೆ ಯತ್ನಿಸಿದ್ದ ಕೈದಿ ಸಾವು
ಆತ್ಮಹತ್ಯೆಗೆ ಯತ್ನಿಸಿದ್ದ ಕೈದಿ ಸಾವು   

ದಾವಣಗೆರೆ: ಇಲ್ಲಿನ ಬಂಧೀಖಾನೆಯಲ್ಲಿ ಮಂಗಳವಾರ ತೆಂಗಿನ ಮರದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿಚಾರಣಾಧೀನ ಕೈದಿ ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಹರಪನಹಳ್ಳಿಯ ನಿಂಗರಾಜ್ ಖಿನ್ನತೆಯಿಂದ ಬಳಲುತ್ತಿದ್ದ.

ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಿಂಗರಾಜ್ ವಿಚಾರಣೆ ಎದುರಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.