ಬೆಂಗಳೂರು: ಬರದ ಕರಿಛಾಯೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ರಾಷ್ಟ್ರೀಯ ಕೃಷಿ ಮೇಳಕ್ಕೂ ತಟ್ಟಿದೆ.
ಈ ಬಾರಿ ಕೃಷಿ ಮೇಳವನ್ನು ರದ್ದುಪಡಿಸಿರುವ ವಿವಿ, ನವೆಂಬರ್ ಎರಡನೇ ವಾರದಲ್ಲಿ ಒಂದು ದಿನದ ಚಿಂತನಾ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.