ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕಡಬ ಠಾಣೆ ವ್ಯಾಪ್ತಿಯ ರಾಮಕುಂಜದ ಕುಂಡಾಜೆ ಝಕಾರಿಯಾ ಎಂಬವರ ಮನೆಗೆ ಗುರುವಾರ ಬೆಳಗಿನ ಜಾವ ನುಗ್ಗಿದ ದುಷ್ಕರ್ಮಿಗಳು ಮನೆಯಲ್ಲಿದ್ದ ರೂ 6.90 ಲಕ್ಷ ನಗದು ದರೋಡೆ ಮಾಡಿದ್ದಾರೆ.
ಈ ಸಂಬಂಧ ಕಡಬ ಠಾಣೆಗೆ ದೂರು ನೀಡಲಾಗಿದೆ. ಇನ್ನಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.