ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕಡಬ ಠಾಣೆ ವ್ಯಾಪ್ತಿಯ ರಾಮಕುಂಜದ ಕುಂಡಾಜೆ ಝಕಾರಿಯಾ ಎಂಬವರ ಮನೆಗೆ ಗುರುವಾರ ಬೆಳಗಿನ ಜಾವ ನುಗ್ಗಿದ ದುಷ್ಕರ್ಮಿಗಳು ಮನೆಯಲ್ಲಿದ್ದ ರೂ 6.90 ಲಕ್ಷ ನಗದು ದರೋಡೆ ಮಾಡಿದ್ದಾರೆ.
ಈ ಸಂಬಂಧ ಕಡಬ ಠಾಣೆಗೆ ದೂರು ನೀಡಲಾಗಿದೆ. ಇನ್ನಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.