ಬೆಂಗಳೂರು: ನಗರದಲ್ಲಿರುವ ಕೇಂದ್ರ ಅಬಕಾರಿ ಗುಪ್ತಚರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಚ್.ಎಸ್.ಹರಿಪ್ರಸಾದ್ ಅವರಿಗೆ ಉತ್ತಮ ಸೇವೆಗಾಗಿ ರಾಷ್ಟ್ರಪತಿಗಳ ಪದಕ ದೊರೆತಿದೆ ಎಂದು ಗುಪ್ತಚರ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.