ಬೆಂಗಳೂರು: ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಕಂಡುಬಂದಿದೆ. ರಾಜ್ಯದಲ್ಲಿ ಈಶಾನ್ಯ ಮಾರುತ ಕ್ಷೀಣಿಸಿದ್ದು, ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ. ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 11.01ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಒಣಹವೆ ಮುಂದುವರೆ ಯಲಿದೆ ಎಂದು ಹವಾಮಾನ ಇಲಾಖೆ ಈ ಸಂಬಂಧ ಮುನ್ಸೂಚನೆ ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.