ಬೆಂಗಳೂರು: ಮೈಸೂರು ಸಂಸದ ಎಚ್.ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಗುರುವಾರ ಅವರ ಮನೆಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಕೇಂದ್ರ ಸಚಿವ ಸ್ಥಾನಕ್ಕೆ ಕೃಷ್ಣ ಅವರು ರಾಜೀನಾಮೆ ಕೊಟ್ಟ ನಂತರ ಅವರನ್ನು ವಿಶ್ವನಾಥ್ ಇದೇ ಮೊದಲು ಭೇಟಿ ಮಾಡಿರುವುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.