ADVERTISEMENT

ಒಣಹವೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2012, 19:30 IST
Last Updated 24 ಫೆಬ್ರುವರಿ 2012, 19:30 IST

ಬೆಂಗಳೂರು: ಶುಕ್ರವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ  ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಶೀತ ಗಾಳಿ ಬೀಸಿದೆ.

ಚಾಮರಾಜನಗರದಲ್ಲಿ  ಕನಿಷ್ಠ ಉಷ್ಣಾಂಶ 09.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.