ADVERTISEMENT

ಕಂಬಾರ ಅವರಿಗೆ ಜ್ಞಾನಪೀಠ: ಆಯ್ಕೆ ಸಮಿತಿ ಸಭೆಯಲ್ಲಿ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2011, 20:10 IST
Last Updated 19 ಸೆಪ್ಟೆಂಬರ್ 2011, 20:10 IST

ನವದೆಹಲಿ: ಜ್ಞಾನಪೀಠ ಪ್ರಶಸ್ತಿಯ ಆಯ್ಕೆ ಸಮಿತಿ ಸದಸ್ಯರ ಸಭೆ ಸೋಮವಾರ ಇಲ್ಲಿ ನಡೆದು, ಕವಿ ಚಂದ್ರಶೇಖರ ಕಂಬಾರ ಅವರಿಗೆ ಪ್ರಸಕ್ತ ಸಾಲಿನ ಪ್ರಶಸ್ತಿ ನೀಡಲು ನಿರ್ಧರಿಸಿದ್ದಾರೆ. ಮಂಗಳವಾರ ಈ ಕುರಿತು ಸಮಿತಿಯು ಅಧಿಕೃತ ಪ್ರಕಟಣೆ ನೀಡಲಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.