ADVERTISEMENT

ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಮಾನವೀಯತೆ ಮೆರೆದ ಗೌರಿ ಲಂಕೇಶ್

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2017, 6:52 IST
Last Updated 6 ಸೆಪ್ಟೆಂಬರ್ 2017, 6:52 IST
ಗೌರಿ ಲಂಕೇಶ್ (ಸಂಗ್ರಹ ಚಿತ್ರ)
ಗೌರಿ ಲಂಕೇಶ್ (ಸಂಗ್ರಹ ಚಿತ್ರ)   

ಬೆಂಗಳೂರು: ಮಂಗಳವಾರ ರಾತ್ರಿ ಗುಂಡೇಟಿಗೆ ಬಲಿಯಾಗಿರುವ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರು ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಮಾನವೀಯತೆ ಮೆರೆದಿದ್ದಾರೆ.

ಗೌರಿ ಲಂಕೇಶ್ ಇಚ್ಛೆಯಂತೆ ಅವರ ಕಣ್ಣುಗಳನ್ನು ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ದಾನ ಮಾಡಲಾಗಿದೆ ಎಂದು ಅವರ ಸಹೋದರ ಇಂದ್ರಜಿತ್ ಲಂಕೇಶ್ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ಅವರು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರದರ್ಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT