
ಪ್ರಜಾವಾಣಿ ವಾರ್ತೆಹೊಸಪೇಟೆ: ಇಲ್ಲಿಗೆ ಹತ್ತಿರದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕಡತಗಳನ್ನು ಲೋಕಾಯುಕ್ತ ಅಧಿಕಾರಿಗಳ ತಂಡ ಗುರುವಾರ ಪರಿಶೀಲಿಸಿತು. ಕುಲ ಸಚಿವರ ಅನುಪಸ್ಥಿತಿಯಲ್ಲಿ ಅವರ ಕಚೇರಿಯ ಕೆಲ ಕಡತಗಳನ್ನು 6 ಜನರ ಲೋಕಾಯುಕ್ತ ಅಧಿಕಾರಿಗಳ ತಂಡ, ಮೂಕರ್ಜಿಯ ಹಿನ್ನೆಲೆಯಲ್ಲಿ ಪರಿಶೀಲಿಸಿತು ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.