ಮೈಸೂರು: ಕನಕದಾಸ ಅಧ್ಯಯನ ಕೇಂದ್ರ ಮತ್ತು ಸಂಶೋಧನಾ ಸಂಸ್ಥೆ ಪ್ರದಾನ ಮಾಡುವ ‘ಕನಕಗೌರವ’ ಪುರಸ್ಕಾರಕ್ಕೆ ಸಾಹಿತಿ ಕಬ್ಬಿನಾಲೆ ವಸಂತ ಭಾರದ್ವಾಜ ಆಯ್ಕೆಯಾಗಿದ್ದಾರೆ.
ನ. 6ರಂದು ನಡೆಯುವ ಕನಕ ಜಯಂತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುರಸ್ಕಾರ ಪ್ರದಾನ ಮಾಡಲಿದ್ದಾರೆ. ₹ 75 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.