ಕಲಬುರ್ಗಿ: ಜಿಲ್ಲಾ ಜಯಂತ್ಯುತ್ಸವ ಸಮಿತಿ ವತಿಯಿಂದ ಇಲ್ಲಿನ ಜಗತ್ ವೃತ್ತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 127ನೇ ಜಯಂತಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸಲಾಯಿತು.
ಜಾತ್ರೆಯ ಸ್ವರೂಪದಲ್ಲಿ ಅಪಾರ ಜನಸ್ತೋಮ ಸೇರಿತ್ತು. ನಗರದ ವಿವಿಧ ಬಡಾವಣೆಗಳ ಜಯಂತಿ ಸಮಿತಿಯಿಂದ ಸ್ತಬ್ಧ ಚಿತ್ರಗಳ ಮೆರವಣಿಗೆ, ಬೈಕ್ ರ್ಯಾಲಿ ಆಯೋಜಿಸಲಾಗಿತ್ತು.
ಜಯಂತಿ ಅಂಗವಾಗಿ ಜರುಗಿದ ಸ್ತಬ್ಧ ಚಿತ್ರಗಳ ಮೆರವಣಿಗೆ ಗಮನ ಸೆಳೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.