ADVERTISEMENT

‘ಕಲಾಂ ಜಯಂತಿಗೆ ಕರೆದರೆ ಬರುವೆ’

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2017, 19:30 IST
Last Updated 22 ಅಕ್ಟೋಬರ್ 2017, 19:30 IST

ವಿಜಯಪುರ: ಟಿಪ್ಪು ಜಯಂತಿಗೆ ತಮ್ಮನ್ನು ಆಹ್ವಾನಿಸುವುದು ಬೇಡ ಎಂದ ಯತ್ನಾಳ, ಡಾ. ಎ.ಪಿ.ಜೆ ಅಬ್ದುಲ್‌ ಕಲಾಂ ಜಯಂತಿ ಆಚರಿಸಿ ಆಹ್ವಾನಿಸಿದರೆ ಸಂತೋಷದಿಂದ ಬರುವುದಾಗಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಈ ಬಗ್ಗೆ ಜಿಲ್ಲಾಡಳಿತಕ್ಕೆ ಪತ್ರ ಬರೆಯುವುದಾಗಿಯೂ ಅವರು ತಿಳಿಸಿದರು.

‘ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಈ ಆಚರಣೆ. ಹಿಂದೂಗಳ ಭಾವನೆಗೆ ಧಕ್ಕೆ ತರುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT