ಬೆಂಗಳೂರು: ಮೈಸೂರು ರಂಗಾಯಣದ ಕಲಾವಿದರನ್ನು ಶಿವಮೊಗ್ಗ, ಧಾರವಾಡಗಳಿಗೆ ನಿಯೋಜಿಸಿದ್ದ ಕ್ರಮವನ್ನು ರದ್ದುಗೊಳಿಸಲಾಗಿದೆ.
ಪುನಃ ಮೈಸೂರು ರಂಗಾಯಣದಲ್ಲಿ ವರದಿ ಮಾಡಿಕೊಳ್ಳುವಂತೆ ಅವರಿಗೆ ಆದೇಶಿಸಲಾಗಿದೆ ಎಂದು ಸಚಿವೆ ಉಮಾಶ್ರೀ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.