ADVERTISEMENT

ಕಲಾವಿದರ ವರ್ಗಾವಣೆ ರದ್ದು

​ಪ್ರಜಾವಾಣಿ ವಾರ್ತೆ
Published 6 ಜನವರಿ 2014, 19:30 IST
Last Updated 6 ಜನವರಿ 2014, 19:30 IST

ಬೆಂಗಳೂರು: ಮೈಸೂರು ರಂಗಾಯಣದ ಕಲಾವಿದರನ್ನು ಶಿವಮೊಗ್ಗ, ಧಾರವಾಡಗಳಿಗೆ ನಿಯೋಜಿಸಿದ್ದ ಕ್ರಮವನ್ನು ರದ್ದುಗೊಳಿಸಲಾಗಿದೆ.

ಪುನಃ ಮೈಸೂರು ರಂಗಾಯಣದಲ್ಲಿ ವರದಿ ಮಾಡಿಕೊಳ್ಳುವಂತೆ ಅವರಿಗೆ ಆದೇಶಿಸಲಾಗಿದೆ ಎಂದು ಸಚಿವೆ ಉಮಾಶ್ರೀ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.