ADVERTISEMENT

ಕಾಗವಾಡ: ನಿವೃತ್ತ ಶಿಕ್ಷಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2014, 19:30 IST
Last Updated 8 ಮಾರ್ಚ್ 2014, 19:30 IST

ಕಾಗವಾಡ: ಶಾಲೆಯ ಎರ­ಡನೇ ಮಹಡಿ­ಯಿಂದ ಹಾರಿ ಅಶೋಕ ಶ್ರೀಪಾಲ ಕಠಾರೆ (58) ಎಂಬ ನಿವೃತ್ತ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಶೇಡಬಾಳದಲ್ಲಿ ಶನಿವಾರ ನಡೆದಿದೆ.

ಮೂಲತಃ ಕಾಗವಾಡದವರಾದ ಇವರು, ಶಾಲೆಯಲ್ಲಿ ಯಾರೂ ಇಲ್ಲದ ಸಮಯ­ದಲ್ಲಿ ಆತ್ಮಹತ್ಯೆ ಮಾಡಿ­ಕೊಂಡಿದ್ದು, ‘ನನ್ನ ಸಾವಿಗೆ ಯಾರೂ ಕಾರಣರ­ಲ್ಲ, ನಾನು ಮಾನಸಿಕವಾಗಿ ನೊಂದಿದ್ದೇನೆ’ ಎಂದು ಡೆತ್‌ ನೋಟ್‌ ಬರಿದಿಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.