ADVERTISEMENT

ಕಾಡಾನೆಗಳನ್ನು ಕಾಡಿಗೆ ಅಟ್ಟುವ ವೇಳೆ ಅರಣ್ಯ ಪಾಲಕರೊಬ್ಬರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2018, 15:26 IST
Last Updated 9 ಮಾರ್ಚ್ 2018, 15:26 IST
ಕಾಡಾನೆಗಳನ್ನು ಕಾಡಿಗೆ ಅಟ್ಟುವ ವೇಳೆ ಅರಣ್ಯ ಪಾಲಕರೊಬ್ಬರಿಗೆ ಗಾಯ
ಕಾಡಾನೆಗಳನ್ನು ಕಾಡಿಗೆ ಅಟ್ಟುವ ವೇಳೆ ಅರಣ್ಯ ಪಾಲಕರೊಬ್ಬರಿಗೆ ಗಾಯ   

ರಾಮನಗರ: ಕನಕಪುರ ತಾಲ್ಲೂಕಿನ ನಾಯಕನಹಳ್ಳಿ ಗ್ರಾಮದ ಕೆರೆಯಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗೆ ಅಟ್ಟುವ ವೇಳೆ ಅರಣ್ಯ ಪಾಲಕರೊಬ್ಬರ ಮೇಲೆ ಗಜಪಡೆ ದಾಳಿ ನಡೆಸಿವೆ.

ಅರಣ್ಯಪಾಲಕ ಚಿಕ್ಕೀರಯ್ಯ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೆಂಗಳೂರಿನ ಬಿಜಿಎಸ್‌ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.‌

ಇದನ್ನೂ ಓದಿ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.