ADVERTISEMENT

ಕುಸ್ಮಾ ಬಂದ್ ವಾಪಸ್

​ಪ್ರಜಾವಾಣಿ ವಾರ್ತೆ
Published 18 ಜುಲೈ 2012, 13:15 IST
Last Updated 18 ಜುಲೈ 2012, 13:15 IST

ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು (ಆರ್‌ಟಿಇ) ಅನುಷ್ಠಾನದ ಬಗ್ಗೆ ಇರುವ ಗೊಂದಲಗಳನ್ನು ನಿವಾರಿಸಬೇಕೆಂಬುದು ರಾಜ್ಯ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ಕುಸ್ಮಾ) ಸೋಮವಾರದಿಂದ ನಡೆಸುತ್ತಿದ್ದ ಶಾಲಾ ಬಂದ್ ಅನ್ನು ಬುಧವಾರ ಹಿಂದಕ್ಕೆ ಪಡೆದಿದೆ.

ವಿದ್ಯಾರ್ಥಿಗಳಿಗೆ ಅನಾನುಕೂಲವಾಗಬಾರದೆಂಬ ಉದ್ದೇಶದಿಂದ ಬಂದ್ ವಾಪಸ್ ಪಡೆಯಲಾಗಿದ್ದು, ಸರ್ಕಾರದ ನಿಲುವಿನ ಬಗ್ಗೆ ಕಾನೂನು ಹೋರಾಟ ನಡೆಸುವುದಾಗಿ ಕುಸ್ಮಾ ಕಾರ್ಯದರ್ಶಿ ಎ.ಮರಿಯಪ್ಪ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.