ADVERTISEMENT

ಕೆಪಿಎಸ್‌ಸಿ ಸಂದರ್ಶನ

​ಪ್ರಜಾವಾಣಿ ವಾರ್ತೆ
Published 7 ಜನವರಿ 2014, 19:30 IST
Last Updated 7 ಜನವರಿ 2014, 19:30 IST

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾ­ಖೆ­ಯ 1,750 ದ್ವಿತೀಯ ದರ್ಜೆ ಸಹಾ­ಯಕರ ಹುದ್ದೆ­ಗಳ ಭರ್ತಿ­ಗೆ  ಈ ತಿಂಗಳ 25ರಿಂದ ಫೆ.25­ರವರೆಗೆ ಸಂದ­ರ್ಶನ ನಡೆಯಲಿದೆ.

ವಿವರಗಳಿಗೆ ಆಯೋಗದ ವೆಬ್‌ಸೈಟ್‌ ನೋಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.