ಮಂಡ್ಯ: ರವಿಕುಮಾರ್ ಗೌಡ ಗಣಿಗ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರು ಸೋಮವಾರ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಕಚೇರಿಗೆ ನುಗ್ಗಿ ಕುರ್ಚಿ, ಕಿಟಕಿ ಗಾಜು ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.