ADVERTISEMENT

ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆಗೆ ತಡೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2018, 5:02 IST
Last Updated 13 ಮಾರ್ಚ್ 2018, 5:02 IST
ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆಗೆ ತಡೆ
ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆಗೆ ತಡೆ   

ಕೊಪ್ಪಳ: ದಿಢೀರ್ ವರ್ಗಾವಣೆ ಪ್ರಶ್ನಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅನೂಪ್ ಎ. ಶೆಟ್ಟಿ ಕೇಂದ್ರ ಆಡಳಿತ ನ್ಯಾಯಮಂಡಳಿಗೆ ದೂರು ನೀಡಿದ್ದಾರೆ‌.

ಒಂದು ವರ್ಷಕ್ಕೂ ಮುನ್ನ ವರ್ಗಾವಣೆ ಮಾಡಲಾಗಿದೆ. ಇದು ನಿಯಮಬಾಹಿರ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಸದ್ಯ ಅನೂಪ್ ವರ್ಗಾವಣೆಗೆ ನ್ಯಾಯಮಂಡಳಿ ತಡೆ ನೀಡಿದೆ. ಮುಂದಿನ ವಿಚಾರಣೆ ದಿನಾಂಕ ನಿಗದಿಪಡಿಸಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.