ಗದಗ: ಕ್ರೂಸರ್ ವಾಹನ ಪಲ್ಟಿ ಹೊಡೆದು ಐದು ಮಂದಿ ಮೃತಪಟ್ಟಿರುವ ಘಟನೆ ಗದಗ–ಹುಬ್ಬಳ್ಳಿ ರಸ್ತೆಯ ಒಂಟಿ ಹನುಮಾನ್ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.
ಇವರನ್ನು ಆಂಧ್ರ ಪ್ರದೇಶದ ಕರ್ನೂಲ್ ಮೂಲದವರಾದ ಇಸ್ಮಾಯಿಲ್, ಅಮೀರ್, ಸುಭನಿ, ಛಲಪತಿ ಹಾಗೂ ಸದಾಂ ಮೃತಪಟ್ಟವರೆಂದು ಗುರುತಿಸಲಾಗಿದೆ.
ಇವರು ಕರ್ನೂಲ್ನಿಂದ ಗೋವಾಕ್ಕೆ ಬೆಳ್ಳಗ್ಗಿನ ಜಾವ 7;40 ರ ಸುಮಾರಿನಲ್ಲಿ ತೆರಳುತ್ತಿದ್ದಾಗ ಟಯರು ಸಿಡಿದು ಈ ದುರ್ಘಟನೆ ಸಂಭವಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.