ADVERTISEMENT

ಗಣಪತಿ ಆತ್ಮಹತ್ಯೆ ಪ್ರಕರಣ: ಗೃಹ ಸಚಿವರಿಗೆ ವರದಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2018, 10:38 IST
Last Updated 26 ಫೆಬ್ರುವರಿ 2018, 10:38 IST
ಗಣಪತಿ ಆತ್ಮಹತ್ಯೆ ಪ್ರಕರಣ: ಗೃಹ ಸಚಿವರಿಗೆ ವರದಿ ಸಲ್ಲಿಕೆ
ಗಣಪತಿ ಆತ್ಮಹತ್ಯೆ ಪ್ರಕರಣ: ಗೃಹ ಸಚಿವರಿಗೆ ವರದಿ ಸಲ್ಲಿಕೆ   

ಬೆಂಗಳೂರು: ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಲು ರಚಿಸಿದ್ದ ನ್ಯಾ. ಕೆ.ಎನ್. ಕೇಶವನಾರಾಯಣ ಅವರ ನೇತೃತ್ವದ ಆಯೋಗ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸೋಮವಾರ ವರದಿ ಸಲ್ಲಿಸಿದೆ.

320 ಪುಟಗಳ ವರದಿಯಲ್ಲಿ 48 ಸಾಕ್ಷಿಗಳು ಹಾಗೂ ಇಬ್ಬರು ತನಿಖಾಧಿಕಾರಿಗಳ ವಿಚಾರಣೆ ನಡೆಸಿರುವ ಮಾಹಿತಿಯನ್ನು ಒಳಗೊಂಡಿದೆ.

ಇದನ್ನೂ ಓದಿ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.