ADVERTISEMENT

ಗೃಹ ಮಂಡಳಿ ಆಯುಕ್ತರಾಗಿ ರವಿಶಂಕರ್ ನೇಮಕ

​ಪ್ರಜಾವಾಣಿ ವಾರ್ತೆ
Published 19 ಜುಲೈ 2013, 19:41 IST
Last Updated 19 ಜುಲೈ 2013, 19:41 IST

ಬೆಂಗಳೂರು: ಐಎಎಸ್ ಅಧಿಕಾರಿ ಡಾ.ಜೆ.ರವಿಶಂಕರ್ ಅವರನ್ನು ಕರ್ನಾಟಕ ಗೃಹ ಮಂಡಳಿಯ ಆಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.