ಮುಂಡರಗಿ (ಗದಗ ಜಿಲ್ಲೆ): ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವಾಗಿ ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯ ಗೊಂದಲದಿಂದ ಕೂಡಿದೆ ಎಂದು ಇಲ್ಲಿನ ಡಾ.ಅನ್ನದಾನೀಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ದ್ರೋಹ: ‘ವೀರಶೈವ– ಲಿಂಗಾಯತ ಸಮಾಜದ ಅಖಂಡ
ತೆಯನ್ನು ಒಡೆದಿರುವುದು ಬಸವಣ್ಣನವರಿಗೆ ಹಾಗೂ ಶರಣರ ಸಿದ್ಧಾಂತಕ್ಕೆ ಮಾಡಿದ ದ್ರೋಹ’ ಎಂದು ಹುಬ್ಬಳ್ಳಿಯ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.