ಬೆಂಗಳೂರು: ತುಮಕೂರು ಜಿಲ್ಲೆಯ ಗೋಶಾಲೆಗಳಲ್ಲಿ ನಡೆದಿರುವ ಅಕ್ರಮಗಳ ಸಂಬಂಧ 131 ಕಂದಾಯ ಮತ್ತು ಪಶುಸಂಗೋಪನಾ ಇಲಾಖೆ ಅಧಿಕಾರಿಗಳು, ನೌಕರರ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಈ ಕುರಿತು ವಿಚಾರಣೆ ನಡೆಸಿದ ಉಪ ಲೋಕಾಯುಕ್ತರು ಅಧಿಕಾರಿಗಳು, ನೌಕರರ ವಿರುದ್ಧದ ಆರೋಪ ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ನಾಗರಿಕ ಸೇವಾ ನಿಯಮ 12 (3) ಅಡಿ ಇಲಾಖಾ ವಿಚಾರಣೆಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.