ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಫ.ಗು.ಹಳಕಟ್ಟಿ ಅವರ ವಚನ ಸಂಗ್ರಹವನ್ನು ಒರೆಗೆ ಹಚ್ಚಬೇಕು ಎಂಬ ಕುರಿತಂತೆ ಯಾವುದೇ ಚರ್ಚೆಯಾಗಿಲ್ಲ ಎಂದು ಮಹಾಸಭಾ ಸ್ಪಷ್ಟಪಡಿಸಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ಮಹಾಸಭಾದ ಕಾರ್ಯದರ್ಶಿ ಎಚ್.ಎಂ.ರೇಣುಕ ಪ್ರಸನ್ನ ‘ಈ ಕುರಿತು ಪ್ರಕಟವಾಗಿರುವ ವರದಿ ವಾಸ್ತವಕ್ಕೆ ದೂರವಾಗಿದೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.