ADVERTISEMENT

ಜ.15ರೊಳಗೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಕರಡು ಸಿದ್ಧ: ಎಂ.ವೀರಪ್ಪ ಮೊಯಿಲಿ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2017, 8:51 IST
Last Updated 3 ಡಿಸೆಂಬರ್ 2017, 8:51 IST
ಜ.15ರೊಳಗೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಕರಡು ಸಿದ್ಧ: ಎಂ.ವೀರಪ್ಪ ಮೊಯಿಲಿ
ಜ.15ರೊಳಗೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಕರಡು ಸಿದ್ಧ: ಎಂ.ವೀರಪ್ಪ ಮೊಯಿಲಿ   

ಮಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆಯ ಕರಡನ್ನು ಜ.15ರೊಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಸಲ್ಲಿಸಲಾಗುವುದು ಎಂದು ಕೆಪಿಸಿಸಿ ಚುನಾವಣಾ ಪ್ರಣಾಳಿಕೆ‌ ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯಿಲಿ ಹೇಳಿದರು.

ಭಾನುವಾರ ಕರಾವಳಿ ವಲಯದ ಜಿಲ್ಲೆಗಳ ಪ್ರಮುಖರ ಸಭೆಗೂ ಮುನ್ನ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT