ADVERTISEMENT

ಟಿಪ್ಪು ಜಯಂತಿ: ಸಚಿವ ಅನಂತಕುಮಾರ ಹೆಗಡೆ ಟ್ವೀಟ್‌ ಚರ್ಚೆಗೆ ಗ್ರಾಸ

ಏಜೆನ್ಸೀಸ್
Published 21 ಅಕ್ಟೋಬರ್ 2017, 6:08 IST
Last Updated 21 ಅಕ್ಟೋಬರ್ 2017, 6:08 IST
ಅನಂತಕುಮಾರ ಹೆಗಡೆ
ಅನಂತಕುಮಾರ ಹೆಗಡೆ   

ಬೆಂಗಳೂರು: ಟಿಪ್ಪು ಸುಲ್ತಾನ್ ಒಬ್ಬ ಕ್ರೂರ ಕೊಲೆಗಾರ, ಮತಾಂಧ, ಸಾಮೂಹಿಕ ಅತ್ಯಾಚಾರಿ ಎಂದು ಕರೆಯಲ್ಪಡುವ ವ್ಯಕ್ತಿಯನ್ನು ವೈಭವೀಕರಿಸುವ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಬೇಡಿ ಎಂದು ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಟ್ವೀಟ್‌ ಮಾಡಿದ್ದು, ಇದೀಗ ಚರ್ಚೆಗೆ ಗ್ರಾಸವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.