ADVERTISEMENT

ಡಿನೋಟಿಫಿಕೇಶನ್ : ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ತನಿಖೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 4 ಜುಲೈ 2012, 12:35 IST
Last Updated 4 ಜುಲೈ 2012, 12:35 IST

ಬೆಂಗಳೂರು(ಪಿಟಿಐ):ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ದ ಅಕ್ರಮ ಜಮೀನು ಡಿನೋಟಿಫಿಕೇಶನ್  ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ಸುದೀಂದ್ರರಾವ್ ಅವರು ತನಿಖೆಗೆ  ಆದೇಶಿಸಿದ್ದಾರೆ.

 ತನಿಖಾ ವರದಿಯನ್ನು ಆಗಸ್ಟ್ 17ರ ಒಳಗೆ  ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್ ವರಿಷ್ಟಾಧಿಕಾರಿಗಳಿಗೆ  ಸೂಚಿಸಿದ್ದಾರೆ.

 .ಎಚ್ .ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿದ್ದ ಸಮಯದಲ್ಲಿ ಹಳಗೆವೊಡೆರಹಳ್ಳಿ ಬನಶಂಕರಿ 5ಕ್ರಾಸ್ ಬಳಿ ಸುಮಾರು 2.24ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಪಿಕೇಶನ್ ಮಾಡಲಾಗಿದೆ ಎಂದು ಬಿಜೆಪಿಯ ಕಾರ್ಯಕರ್ತ ಮಹದೇವಸ್ವಾಮಿ ಅವರು ಲೋಕಾಯುಕ್ತ ನ್ಯಾಯಾಲಯದಲ್ಲಿ ಕಾಸಗಿದೂರು ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.