ADVERTISEMENT

ತರೀಕೆರೆ ಕಾಂಗ್ರೆಸ್‌ ಶಾಸಕ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2018, 4:42 IST
Last Updated 19 ಏಪ್ರಿಲ್ 2018, 4:42 IST
ತರೀಕೆರೆ ಕಾಂಗ್ರೆಸ್‌ ಶಾಸಕ ರಾಜೀನಾಮೆ
ತರೀಕೆರೆ ಕಾಂಗ್ರೆಸ್‌ ಶಾಸಕ ರಾಜೀನಾಮೆ   

ಹಾವೇರಿ: ತರೀಕೆರೆ ಕಾಂಗ್ರೆಸ್ ಶಾಸಕ ಜಿ. ಎಚ್. ಶ್ರೀನಿವಾಸ್ ಗುರುವಾರ ಬೆಳಿಗ್ಗೆ ತಮ್ಮ ಶಾಸಕ ಸ್ಥಾನದ ರಾಜೀನಾಮೆ ಪತ್ರವನ್ನು ವಿಧಾನಸಭಾಧ್ಯಕ್ಷ ಕೆ. ಬಿ. ಕೋಳಿವಾಡ ಅವರಿಗೆ ರಾಣೆಬೆನ್ನೂರಿನಲ್ಲಿ ಸಲ್ಲಿಸಿದರು.

ರಾಜೀನಾಮೆ ಅಂಗೀಕಾರಗೊಂಡಿದೆ ಎಂದು ವಿಧಾನ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ತಿಳಿಸಿದರು. ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುವುದಾಗಿ ಶ್ರೀನಿವಾಸ್‌ ತಿಳಿಸಿದರು.

ಈ ಬಾರಿ ಕಾಂಗ್ರೆಸ್‌ ತರೀಕೆರೆಯಿಂದ ಎಸ್.ಎಂ.ನಾಗರಾಜ್ ಅವರಿಗೆ ಟಿಕೆಟ್‌ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.