ಬೆಂಗಳೂರು: ಪತ್ನಿ ಹಾಗೂ ಮಗು ಮೇಲೆ ಮಾರಣಾಂತಿಕ ಹಲ್ಲೆ ಹಾಗೂ ಜೀವಬೆದರಿಕೆ ಒಡ್ಡಿದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರ ಜಾಮೀನು ವಿಚಾರಣೆ ಅಕ್ಟೋಬರ್ 7ಕ್ಕೆ ಮುಂದೂಡಲಾಗಿದೆ.
ಕಳೆದ 25 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಗೆ ಮತ್ತೆ ಕಲವು ದಿನಗಳಕಾಲ ಜೈಲಿನಲ್ಲೇ ಕಳೆಯಬೇಕಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.